Tuesday, March 8, 2011
Thursday, February 3, 2011
Tuesday, November 30, 2010
ಹಾಯಿ ದೋಣಿ, ಸಂಜೆಯ ನೋಡುತಾ, ಸೂರ್ಯನಿಗೆ ಹೇಳಿದ ಮಾತು
ಹಾಯಿ ದೋಣಿ, ಸಂಜೆಯ ನೋಡುತಾ, ಸೂರ್ಯನಿಗೆ ಹೇಳಿದ ಮಾತು
ಒಂದಲ್ಲ ಒಂದು ದಿನ, ನೀನು ಮುಳುಗೋಕಿಂತ ಮುಂಚೆ ನಿನ್ನ ಹಿಡಿದೆ ಹಿಡೀತೀನಿ ಎಂದು..
ಆಡಿ,ಅತ್ತು, ಕುಣಿದು, ನಕ್ಕು, ಸುಸ್ತಾದ ಮಗು ತಬ್ಬಿಕೊಂಡು ಹೇಳಿದ ಮಾತು
ನಾನಿನ್ನೂ ಮಲಗಬೇಕು..ಎಂದು..
ಕಳೆದು ಹೋದ ಆಡುಮರಿಗೆ , ಕಾಡು ಹೇಳಿದ ಮಾತು
ಹೆದರಬೇಡ, ಇದು ಬರಿ ಕಾಡು ಎಂದು..
ಶ್ರುತಿ ಬಿಡದ ಸೋನೆ ಮಳೆ,ಭೂವಿಗೆ ಹೇಳಿದ ಮಾತು
ಶೀತವಾದರೆ ನಾನಲ್ಲ ಹೊಣೆ, ಅದು ಮೋಡ ಎಂದು..
ಕಾರ್ರ್ಮುಗಿಲಿಂದ ಹೊರಟ ಮಿಂಚು, ಬೆಳಕ ಕಾಣದ ಕಾನನಕ್ಕೆ
ಹೇಳಿದ ಮಾತು, ಇದೋ ನೋಡು ಕಣ್ಣು ಕೊರಯ್ಸುವ ಚಳಕ
ಹೊಳೆಯ ಬದಿ ಗರ್ಜಿಸುದ ಹುಲಿ, ಆನೆಗೆ ಹೇಳಿದ ಮಾತು
ಇದು ನನ್ನ ಸರಹದ್ದು ಎಂದು...
ಬೀಸುಗಾಳಿ, ಹಾರುವ ಹಕ್ಕಿಗೆ ಹೇಳಿದ ಮಾತು
ತೋರಿಸು ಈಗ ನಿನ್ನ ಗಮ್ಮತು.. ಎಂದು
ಮುಂಜಾವಿನ ಇಬ್ಬನಿ ಚಂದ್ರನಿಗೆ ಹೇಳಿದ ಮಾತು..
ಇದೆಲ್ಲ ನಿನ್ನದೆ ಕರಾಮತ್ತು ಎಂದು..
ಕಾಡಿಗೆಯಲ್ಲಿ ಕಂಡ ಹೆಣ್ನ ಕಣ್ಣು ಹೇಳಿದ ಮಾತು
ಗೆಳೆಯ, ಹೇಳು ಪ್ರಶ್ನೊತ್ತರವಿಲ್ಲದ ಸಂಗತಿ ಎಂದು..
ಅರ್ಧಕೆ ನಿಂತ ಕವಿತೆ , ಕವಿಗೆ ಹೇಳಿದ ಮಾತು
ಪರ್ವಾಗಿಲ್ಲಾ, ನಾಳೆ ಮುಂದುವರಿಸು..ಎಂದು
ಒಂದಲ್ಲ ಒಂದು ದಿನ, ನೀನು ಮುಳುಗೋಕಿಂತ ಮುಂಚೆ ನಿನ್ನ ಹಿಡಿದೆ ಹಿಡೀತೀನಿ ಎಂದು..
ಆಡಿ,ಅತ್ತು, ಕುಣಿದು, ನಕ್ಕು, ಸುಸ್ತಾದ ಮಗು ತಬ್ಬಿಕೊಂಡು ಹೇಳಿದ ಮಾತು
ನಾನಿನ್ನೂ ಮಲಗಬೇಕು..ಎಂದು..
ಕಳೆದು ಹೋದ ಆಡುಮರಿಗೆ , ಕಾಡು ಹೇಳಿದ ಮಾತು
ಹೆದರಬೇಡ, ಇದು ಬರಿ ಕಾಡು ಎಂದು..
ಶ್ರುತಿ ಬಿಡದ ಸೋನೆ ಮಳೆ,ಭೂವಿಗೆ ಹೇಳಿದ ಮಾತು
ಶೀತವಾದರೆ ನಾನಲ್ಲ ಹೊಣೆ, ಅದು ಮೋಡ ಎಂದು..
ಕಾರ್ರ್ಮುಗಿಲಿಂದ ಹೊರಟ ಮಿಂಚು, ಬೆಳಕ ಕಾಣದ ಕಾನನಕ್ಕೆ
ಹೇಳಿದ ಮಾತು, ಇದೋ ನೋಡು ಕಣ್ಣು ಕೊರಯ್ಸುವ ಚಳಕ
ಹೊಳೆಯ ಬದಿ ಗರ್ಜಿಸುದ ಹುಲಿ, ಆನೆಗೆ ಹೇಳಿದ ಮಾತು
ಇದು ನನ್ನ ಸರಹದ್ದು ಎಂದು...
ಬೀಸುಗಾಳಿ, ಹಾರುವ ಹಕ್ಕಿಗೆ ಹೇಳಿದ ಮಾತು
ತೋರಿಸು ಈಗ ನಿನ್ನ ಗಮ್ಮತು.. ಎಂದು
ಮುಂಜಾವಿನ ಇಬ್ಬನಿ ಚಂದ್ರನಿಗೆ ಹೇಳಿದ ಮಾತು..
ಇದೆಲ್ಲ ನಿನ್ನದೆ ಕರಾಮತ್ತು ಎಂದು..
ಕಾಡಿಗೆಯಲ್ಲಿ ಕಂಡ ಹೆಣ್ನ ಕಣ್ಣು ಹೇಳಿದ ಮಾತು
ಗೆಳೆಯ, ಹೇಳು ಪ್ರಶ್ನೊತ್ತರವಿಲ್ಲದ ಸಂಗತಿ ಎಂದು..
ಅರ್ಧಕೆ ನಿಂತ ಕವಿತೆ , ಕವಿಗೆ ಹೇಳಿದ ಮಾತು
ಪರ್ವಾಗಿಲ್ಲಾ, ನಾಳೆ ಮುಂದುವರಿಸು..ಎಂದು
Tuesday, November 23, 2010
ನಾನೇಕೆ ಕನ್ನಡಿಗ ಹೇಳಲೇ
ನಾನೇಕೆ ಕನ್ನಡಿಗ ಹೇಳಲೇ
ಕಣ್ಣು ತೇವ ಮಾಡಿಕೊಂಡ ಹುಡುಗ 61 A ನಲ್ಲ್ಲಿ
ಬಿಕ್ಕಿ ಬಿಕ್ಕಿ ಅತ್ತ್ತಾ ಹುಡುಗಿ 5 ನೇ ಪ್ಲ್ಯಾಟ್ಫಾರ್ಮ್ ಅಲ್ಲಿ
ವಿಷ್ಣು ಹೋದರೆಂದು ತಿಳಿದು, ಅದ ನೋಡಿ ನಾ ಕನ್ನಡಿಗ
ಕನ್ನಡಾ ಸರ್ಕಾರಿ ಶಾಲೇಲಿ ಓದಿ , ಇವತ್ತು ನಾಸ್ಡೋಕ್ ಪ್ರೆಸಿಡೆಂಟು
ಇದ ಕೇಳಿ ನಾ ಕನ್ನಡಿಗ
ಶಂಕರ್ ನಾಗ್ ಇದ್ದಿದ್ರೆ , ಆಸ್ಕರ್ ಏನು ನೋಬಲ್ ಬರೋದು..
ಅಂದ ಮಾತು ಕೇಳಿ ನಾ ಕನ್ನಡಿಗ
ರಾಜ್ ಕುಮಾರ ಇದ್ದಾಂಗಿದನೆ , ಎಂದು ಲಟಿಕೆ ತೆಗೆದ ಮುದುಕಿಯ
ನೋಡಿದಾಗ ನಾನು ಕನ್ನಡಿಗ
ತೇಜಸ್ವೀಯ ಜುಗಾರಿ ಕ್ರಾಸ್ ನಲ್ಲಿ ಕಳೆದು ಹೋದಾಗ ನಾನು ಕನ್ನಡಿಗ
ಅಮ್ಮ, "ಹೋಗಿ ಬಾ ಬನವಾಸಿಗೆ , ತಿಳಿದು ಬಾ " ಆರಂಕುಶ" ಅಂದ್ರೇನು "
ಎಂದಾಗ ನಾನು ಕನ್ನಡಿಗ
ಇನ್ನೂ ತುಂಬಾ ಇದೆ ಹೇಳ್ಲಿಕ್ಕೆ ನಾನೇಕೆ ಕನ್ನಡಿಗ ಅಂತ.... ನೀವು ಹೇಳಿದರೆ ಇನ್ನೂ ಹೆಚ್ಚು ಕನ್ನಡಿಗ ನಾನು.
Wednesday, November 3, 2010
Monday, September 27, 2010
Wednesday, September 22, 2010
lucky
ಕ್ಯಾಮರಮ್ಯಾನ್ ಜೊತೆ "ಅನಿತಾ" ಟಿವಿ 9 ಮಂಗಳೂರ್
ಕ್ಯಾಮರಮ್ಯಾನ್ ಜೊತೆ "ಸುಗುಣಾ" ಟಿವಿ 9 ಗುಲ್ಬರ್ಗಾ
ಕ್ಯಾಮರಮ್ಯಾನ್ ಜೊತೆ "ಉಷಾ" ಟಿವಿ 9 ಹುಬ್ಳೀ
ಈ ಕ್ಯಾಮರಮ್ಯಾನ್ ಏನ್ ಲಕ್ಕೀ ಅದಾನ್ಲೇ
Friday, September 17, 2010
ಪಂಡಿತ ಪುಟ್ಟರಾಜ ಗವಾಯಿ ಗಾನಗಂಗೆಯಲ್ಲಿ ಲೀನ
ಗದಗ, ಸೆ. 17 : ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಅಂಧರ ಬಾಳಿನ ಅಶಾಕಿರಣವಾಗಿದ್ದ ಗದಗಿನ ವೀರೇಶ್ವರ ಪುಣ್ಯಾಶ್ರಮದ ಪಂಡಿತ ಪುಟ್ಟರಾಜ ಕವಿ ಗವಾಯಿಗಳು(97) ಶುಕ್ರವಾರ ಮಧ್ಯಾಹ್ನ 12.15ಕ್ಕೆ ಲಿಂಗೈಕ್ಯರಾಗಿದ್ದಾರೆ. ನಾಳೆ ವೀರೇಶ್ವರ ಪುಣ್ಯಾಶ್ರಮದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.
ಕಳೆದ ಹಲವು ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದ ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು. ಸೋಮವಾರ ತೀವ್ರ ಅನಾರೋಗ್ಯಕ್ಕೆ ಒಳಗಾದ ಅವರನ್ನು ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದರಿಂದ ಅವರ ಅಶಯದಂತೆ ಗದಗಿನ ವೀರೇಶ್ವರ ಆಶ್ರಮಕ್ಕೆ ಕರೆದುಕೊಂಡು ಬರಲಾಗಿತ್ತು.
ಇಂದು ಬೆಳಗ್ಗೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿತು. ತಕ್ಷಣ ಆಶ್ರಮಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಚೆನ್ನಶೆಟ್ಟಿ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ನಡೆಸಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಲಿಂಗೈಕ್ಯರಾಗಿರುವುದನ್ನು ಚೆನ್ನಶೆಟ್ಟಿ ಖಚಿತಪಡಿಸಿದ್ದಾರೆ. ಜಗತ್ತಿನಾದ್ಯಂತ ಇರುವ ಅವರ ಕೋಟ್ಯಂತರ ಭಕ್ತರಿಗೆ ಶ್ರೀಗಳ ನಿಧನದ ಸುದ್ದಿ ತೀವ್ರ ಆಘಾತ ಉಂಟು ಮಾಡಿದೆ. ಮಠದಲ್ಲಿ ಶೋಕಸಾಗರ ಮನೆ ಮಾಡಿದೆ
ಇಂದು ಬೆಳಗ್ಗೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿತು. ತಕ್ಷಣ ಆಶ್ರಮಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಚೆನ್ನಶೆಟ್ಟಿ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ನಡೆಸಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಲಿಂಗೈಕ್ಯರಾಗಿರುವುದನ್ನು ಚೆನ್ನಶೆಟ್ಟಿ ಖಚಿತಪಡಿಸಿದ್ದಾರೆ. ಜಗತ್ತಿನಾದ್ಯಂತ ಇರುವ ಅವರ ಕೋಟ್ಯಂತರ ಭಕ್ತರಿಗೆ ಶ್ರೀಗಳ ನಿಧನದ ಸುದ್ದಿ ತೀವ್ರ ಆಘಾತ ಉಂಟು ಮಾಡಿದೆ. ಮಠದಲ್ಲಿ ಶೋಕಸಾಗರ ಮನೆ ಮಾಡಿದೆ
last persona of gods on earth..
Sunday, September 12, 2010
ಬಾ ಕುಳಿತುಕೊ, ಇದು ನಾ ಬೆಳೆದ ಕೃಷ್ಣಾ ತೀರ
ಮೌನದಲಿ ಮಾತುಗಳೆಲ್ಲಾ ಕರಗಿ,
ದುಗುಡ ದುಮ್ಮಾನ ಹರಿವ ನೀರೊಂದಿಗೆ ಜರುಗಿ
ಮಿನ್ಚುಳ್ಳಿಯ ಹಾರಾಟದಿ ಮನಸು ಮರೆತು
ಕಬ್ಬಿನ ತೋಟದಿ ಸಿಹಿಯ ಸವಿದು
ಅಮೃತವೆ ಘನಿಭವಿಸಿದ ಬೆಲ್ಲ್ ಮೆದ್ದು
ಸಾಲು ಮರಗಳ ನೆರಳು, ಬಿಸಿಲಲಿ ನೆನೆದು
ಬಾ ಕುಳಿತುಕೊ, ಇದು ನಾ ಬೆಳೆದ ಕೃಷ್ಣಾ ತೀರ
ದೂರ ದೂರಕು ಎಲ್ಲವೂ ನನ್ನದೇ ಎನ್ನುವ ಹಸಿರಿನ ಜಿದ್ದು
ಬೀಸುಗಾಳಿಯೊ, ಕದ್ಡೋಯಬೇಕು ನಿನ್ನ ಎನ್ನುವ ಚೋರ
ಬಾ ಕುಳಿತುಕೊ, ಇದು ನಾ ಬೆಳೆದ ಕೃಷ್ಣಾ ತೀರ
ದುಗುಡ ದುಮ್ಮಾನ ಹರಿವ ನೀರೊಂದಿಗೆ ಜರುಗಿ
ಮಿನ್ಚುಳ್ಳಿಯ ಹಾರಾಟದಿ ಮನಸು ಮರೆತು
ಕಬ್ಬಿನ ತೋಟದಿ ಸಿಹಿಯ ಸವಿದು
ಅಮೃತವೆ ಘನಿಭವಿಸಿದ ಬೆಲ್ಲ್ ಮೆದ್ದು
ಸಾಲು ಮರಗಳ ನೆರಳು, ಬಿಸಿಲಲಿ ನೆನೆದು
ಬಾ ಕುಳಿತುಕೊ, ಇದು ನಾ ಬೆಳೆದ ಕೃಷ್ಣಾ ತೀರ
ದೂರ ದೂರಕು ಎಲ್ಲವೂ ನನ್ನದೇ ಎನ್ನುವ ಹಸಿರಿನ ಜಿದ್ದು
ಬೀಸುಗಾಳಿಯೊ, ಕದ್ಡೋಯಬೇಕು ನಿನ್ನ ಎನ್ನುವ ಚೋರ
ಬಾ ಕುಳಿತುಕೊ, ಇದು ನಾ ಬೆಳೆದ ಕೃಷ್ಣಾ ತೀರ
Friday, September 10, 2010
ಕೇಳೆ "ಕವನಾ " ಇದು ನಿನಗೆಂದೇ ಬರೆದ ಕವನ
This is nt any gr8 1 , Once i have it composed with guitaar or keyboard..may be it should worth listening ..
wait for it, any1 with guitar skills please help :)
ಕೇಳೆ "ಕವನಾ "
ಇದು ನಿನಗೆಂದೇ ಬರೆದ ಕವನ
ಯಾವಾಗ ನನ್ನಾ ನಿನ್ನ ಮಿಲನ ?
ಹೇಳಿಬಿಡು ನಾನೆಂದರೆ ನಿಂಗಿಷ್ಟನಾ ?
ಮಾಡಲೇನು ನಿನ್ನ ಅಪ್ಪನೊಂದಿಗೆ ಸದನ?
ಮಾಡ್ಲೆ ಬೇಕೇನು ನಿನ್ನ ಅಣ್ಣಾನೊಡನೆ ಕದನ ?
ಮಾಡು ನಿನ್ನ ಅಮ್ಮನಿಗೆ ನೀ ಮನನ
ನಾನೇ ನಿನ್ನ ಮದನ
ಯಾಕೆ ಕುಸುಮವೆ ನೀನು ಇರುವದು ಗಗನ
ಬೇಡುವೆ ಕೆಳಗಿಳಿಸು ಅವಳನು ಪವನ
ನೀನೆಂದರೆ ಏನೋ ಸಂಚಲನ
ನೀನ್ ಇಲ್ಲದೇ ಹೇಗೆ ಜೀವನ, ಇರಲಾರೆ ನಿನ್ನ ಬಿಟ್ಟು ಕವನ :)
ಕೇಳೆ ಕವನಾ
ಇದು ನಿನಗೆಂದೇ ಬರೆದ ಕವನ
disclaimer : I dont knw any1 with name kavana.
dedication : UG and Tatha my all time critics ;)
dedication : UG and Tatha my all time critics ;)
Sunday, September 5, 2010
ಜೀವನದ ಓಟಕ್ಕೆ ಮತ್ತೆ ಬಂದಿದೆ ವೇಗ..
ಬಿದಿರು ಮೆಳೆಯಲಿ ಹೊಸಚಿಗುರು,
ಬಾನ ಹೃದಯದಲಿ ಒಂದರ ಮೇಲೂಂದು ಕಾಮನಬಿಲ್ಲು,
ಜೀವನದ ಓಟಕ್ಕೆ ಮತ್ತೆ ಬಂದಿದೆ ವೇಗ..
ಓಡುತ್ತಿರುವಸೈಕಲ್ ಗಂಟೆಯಲಿ ಯಾವುದೋ ಖುಷಿಯ ರಾಗ
ಯಾವುದೊ ಒಂದು ಕಾಡುವ ಕವಿತೆ, ಅಕ್ಷರವಾಗಿ ಮೂಡಬೇಕೆನ್ನುವ ಓಘ
ಮತ್ತೆ ಬಂತೇ ಮುಂಗಾರು ? ಧರೆಗೀಗ ಮಳೆಯ ಯೋಗ.
ಬಾನ ಹೃದಯದಲಿ ಒಂದರ ಮೇಲೂಂದು ಕಾಮನಬಿಲ್ಲು,
ಜೀವನದ ಓಟಕ್ಕೆ ಮತ್ತೆ ಬಂದಿದೆ ವೇಗ..
ಓಡುತ್ತಿರುವಸೈಕಲ್ ಗಂಟೆಯಲಿ ಯಾವುದೋ ಖುಷಿಯ ರಾಗ
ಯಾವುದೊ ಒಂದು ಕಾಡುವ ಕವಿತೆ, ಅಕ್ಷರವಾಗಿ ಮೂಡಬೇಕೆನ್ನುವ ಓಘ
ಮತ್ತೆ ಬಂತೇ ಮುಂಗಾರು ? ಧರೆಗೀಗ ಮಳೆಯ ಯೋಗ.
Wednesday, August 18, 2010
Tomato soup for IT soul
Tip 3
Whenever the project estimate goes for toss ….
Whenever design ends up with lot of feed backs..
Whenever n to the power of n bugs are raised to your module….
Whenever you leave application is gone un served …
Whenever the new hire purchase request … get turned down
Whenever a customer finds a critical issue and tells it half the world and your management ….
Whenever your ideas are rejected by patent committee …
Whenever your project cost is not approved by CFO..
Whenever your Appraisal did not really apprise you….
Say loudly to your self :
Tu ye IT professional nahi …hai !!
Tu Wo IT professional hai …Jisse Naukri.com jaanti hai !!,
Jise Monster.com Jaanta hai !! ,
Purani company jaanti hai“ !!
:)
Subscribe to:
Posts (Atom)


